Wednesday, June 25, 2025

 ಕಥೆ-768

  ಪ್ರಕೃತಿಯ ಮೂರು ನಿಯಮಗಳು ಮತ್ತು ಕಟು ಸತ್ಯ


1.ಪ್ರಕೃತಿಯ ಮೊದಲ ನಿಯಮ: ಹೇಗೆ ಗದ್ದೆಯಲ್ಲಿ ಬೀಜ ಹಾಕಿಲ್ಲವೆಂದರೆ ಅಲ್ಲಿ ಹುಲ್ಲುಕಡ್ಡಿ ಬೆಳೆಯುತ್ತದೆಯೋ ತುಂಬಿಲ್ಲವೆಂದರೆ ಆಕ್ರಮಿಸಿಕೊಳ್ಳುತ್ತದೆ. ಹಾಗೆ ಬುದ್ದಿಯಲ್ಲಿ ಸಕಾರಾತ್ಮಕ ವಿಚಾರಗಳನ್ನು ತುಂಬದಿದ್ದರೆ, ಆ ಜಾಗವನ್ನು ನಕಾರಾತ್ಮಕ ವಿಚಾರಗಳು ಆಕ್ರಮಿಸುತ್ತವೆ..


2.ಪ್ರಕೃತಿಯ ಎರಡನೇ ನಿಯಮ: ಯಾರ ಬಳಿ ಏನಿರುತ್ತದೆಯೋ ಅದನ್ನೇ ಇತರರಿಗೆ ನೀಡುತ್ತಾರೆ. ಸುಖೀ ಸುಖವನ್ನು ಹಂಚುತ್ತಾನೆ. ದುಃಖೀ ದುಃಖವನ್ನು ಹಂಚುತ್ತಾನೆ. ಜ್ಞಾನಿ ಜ್ಞಾನವನ್ನು ಹಂಚುತ್ತಾನೆ. ಭ್ರಮಿತ ಭ್ರಮೆಯನ್ನು ಭಯಭೀತ ಭಯವನ್ನು ಹಂಚುತ್ತಾನೆ. ಹಂಚುತ್ತಾನೆ.


3.ಪ್ರಕೃತಿಯ ಮೂರನೇ ನಿಯಮ: ತಮಗೆ ಜೀವನದಿಂದ ಏನೆಲ್ಲಾ ಸಿಕ್ಕಿದೆಯೋ ಅದನ್ನು ಜೀರ್ಣಿಸಿಕೊಳ್ಳಲು ಕಲಿಯಿರಿ. ಏಕೆಂದರೆ ಭೋಜನ ಜೀರ್ಣವಾಗದೇ ಇದ್ದರೆ ರೋಗ ಹೆಚ್ಚುತ್ತದೆ. ಪ್ರಶಂಸೆ ಜೀರ್ಣವಾಗದ್ದಿದ್ದರೆ ಅಹಂಕಾರ ಹೆಚ್ಚುತ್ತದೆ. ನಿಂದನೆ ಜೀರ್ಣವಾಗದ್ದಿದ್ದರೆ ಶತ್ರುತ್ವ ಹೆಚ್ಚುತ್ತದೆ. ದು:ಖ ಜೀರ್ಣವಾಗದ್ದಿದ್ದರೆ ನಿರಾಸೆ ಹೆಚ್ಚುತ್ತದೆ.

 

ಕೃಪೆ:ನೆಟ್

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು